ಶಿವಮೊಗ್ಗ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ; ಆಧುನಿಕ ಸೌಲಭ್ಯಗಳು, ನಿರಂತರ, ಉತ್ತಮ ವಿಮಾನ ಸಂಪರ್ಕ ಕೋರಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ

ನವೆಂಬರ್ ನಂತರವೂ ವಿಮಾನ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ತೆಗೆದುಕೊಳ್ಳಿ: ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ ಹಾಗೂ ಗೋವಾಕ್ಕೆ ಸಂಪರ್ಕ ಕಲ್ಪಿಸುತ್ತಿರುವ ಸ್ಟಾರ್ ಏರ್‌ನ ಪ್ರಸ್ತುತ ವಿಮಾನ ಸೇವೆಯನ್ನು ನವೆಂಬರ್ 2026ರ ನಂತರವೂ ಮುಂದುವರಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಒತ್ತಾಯಿಸಿದ್ದಾರೆ. ಈ ಸೇವೆಯು ನವೆಂಬರ್ 2023ರಿಂದ RCS-UDAN ಯೋಜನೆಯಡಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಲಭ್ಯವಿರುವ ಏಕೈಕ ನಿಗದಿತ ವಿಮಾನ ಸೇವೆಯಾಗಿದೆ. ಈ ಸೇವೆಗೆ ದೊರೆಯುತ್ತಿರುವ ಮೂರು ವರ್ಷಗಳ ಪ್ರಸ್ತುತ ಆರ್ಥಿಕ […]

Continue Reading