ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ : ಪ್ರಧಾನಮಂತ್ರಿ ನರೇಂದ್ರ ಮೋದಿ

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ 13 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿ ಸಂಸದರಿಗೆ ತಿಳಿಸಿದರು ಎಂದು ಹೇಳಿದರು.

Continue Reading

ಮುಂದಿನ ವರ್ಷದಿಂದ ಸಿಬಿಟಿ ಮಾದರಿಯಲ್ಲಿ ನೀಟ್​ ಪರೀಕ್ಷೆ : ಸಚಿವ ಧರ್ಮೇಂದ್ರ ಪ್ರಧಾನ್​

ವಿದ್ಯಾರ್ಥಿಗಳು ಮತ್ತು ಅವರ ಭವಿಷ್ಯವೇ ನಮ್ಮ ಪ್ರಮುಖ ಆದ್ಯತೆಯಾಗಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಪ್ರಯತ್ನದ ಕುರಿತು ಸರ್ಕಾರ ಯಾವಾಗಲೂ ಸೂಕ್ಷ್ಮವವಾಗಿ ಕಾರ್ಯ ನಿರ್ವಹಿಸಿದೆ ಎಂದರು. ಮೇ 3ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶದ ನೀಟ್​ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆ ಈ ಪರೀಕ್ಷೆಯನ್ನು ಎನ್​ಟಿಎ ರದ್ದು ಮಾಡಿತ್ತು. ಜೂನ್​ 21ರಂದು ನಡೆಯಲಿರುವ ನೀಟ್​ ಮರು ಪರೀಕ್ಷೆ ಒಎಂಆರ್​ ಮಾದರಿಯಲ್ಲಿಯೇ ನಡೆಯಲಿದ್ದು, ಮುಂದಿನ ವರ್ಷದಿಂದ ಹೊಸ ಮಾದರಿ ಕಂಪ್ಯೂಟರ್​ ಆಧಾರಿತ ಅಳವಡಿಕೆ ಮಾಡಿಕೊಳ್ಳಲಾಗುವುದು. ನ್ಯಾಯಯುತ ಮತ್ತು […]

Continue Reading

ಶಿವಮೊಗ್ಗ | ನಾಳೆ ನೀಟ್ ಪರೀಕ್ಷೆ ; ಜಿಲ್ಲಾಡಳಿತದಿಂದ ಬಿಗಿ ಕ್ರಮ : ಹೇಮಂತ್. ಎನ್

ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ […]

Continue Reading