ಶಿವಮೊಗ್ಗ | ಹಾಸ್ಟೆಲ್ ಗಳಿಗೆ, ಶಾಲೆಗಳಿಗೆ ಆಸ್ಪತ್ರೆಗಳಿಗೆ ಗ್ಯಾಸ್ ಸಿಲಿಂಡರ್ ಸಮರ್ಪಕವಾಗಿ ಒದಗಿಸಿ : NSUI ಮಾನವಿ

ಈ ಸಂದರ್ಭದಲ್ಲಿ N.S.U.I ನ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್ ಕಾರ್ಯಾದ್ಯಕ್ಷರಾದ ರವಿಕುಮಾರ್ ನಗರ ಉಪಾಧ್ಯಕ್ಷರಾದ ಆದಿತ್ಯ,ಸುಭಾನ್ , ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್, ಪ್ರಮೋದ್, ಪ್ರಭು,ಜೀವನ್,ಯೂಸೂವ್, ದರ್ಶನ, ಸಾದುಲ್ಲ ದೀಪಕ್,ಮದನ್,ಭರತ್,ಗಣೇಶ ಮತ್ತು N.S.U.I ನ ಪದಾಧಿಕಾರಿಗಳು ಹಾಜರಿದ್ದರು

Continue Reading

ಶಿವಮೊಗ್ಗ | NES ಖಾಸಗಿಕರಣ ವಿರೋಧಿಸಿ NSUI ಪ್ರತಿಭಟನೆ

ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ಉತ್ತಮವಾದ ಶಿಕ್ಷಣವನ್ನು ಪಡೆದು ಬದುಕು ರೂಪಿಸಿಕೊಂಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎ.ಟಿ.ಎನ್.ಸಿ. ಕಾಲೇಜು ಮತ್ತು ಇನ್ನಿತರೆ ಕಾಲೇಜುಗಳನ್ನು ಅನುದಾನರಹಿತ ಖಾಸಗಿ ಕಾಲೇಜೇಂದು ಮಾರ್ಪಡಿಸುವಂತೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೇ ಈ ಕಾಲೇಜಿನಲ್ಲಿ ಸರ್ಕಾರದ ವೇತನ ಪಡೆದು ಕಾರ್ಯ ನಿರ್ವಹಿಸುತ್ತಿದ್ದ ಪೂರ್ಣಾವಧಿ ಬೋಧಕ-ಬೋಧಕೇತರ ಸಿಬ್ಬಂದಿಗಳನ್ನು ಬೇರೆ ಬೇರೆ ಕಾಲೇಜುಗಳಿಗೆ ನಿಯೋಜಿಸಲಾಗಿದ್ದು. ಮುಂದಿನ ದಿನಗಳಲ್ಲಿ ಬೇರೆ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದ್ದು ವಿದ್ಯಾರ್ಥಿಗಳಲ್ಲಿ […]

Continue Reading

ಶಿವಮೊಗ್ಗ | ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಮಾತನಾಡಿ ಸ್ವಾಮಿ ವಿವೇಕಾನಂದರಿಗೆ ನವ ಭಾರತದ ಬಗ್ಗೆ ಇದ್ದ ಪರಿಕಲ್ಪನೆ ಹಾಗೂ ಸ್ವಾಮಿ ವಿವೇಕಾನಂದರವರ ವಾಕ್ಚಾತುರ್ಯ ದೇಶಕ್ಕೆ ವಿವೇಕಾನಂದರ ಕೊಡುಗೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಮುಖಂಡ ರವಿಕುಮಾರ್, ಕಾಂಗ್ರೆಸ್ ಯುವ ಮುಖಂಡರಾದ ಸಿಜಿ ಮಧುಸೂದನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, NSUI ಜಿಲ್ಲಾಧ್ಯಕ್ಷರಾದ ವಿಜಯಕುಮಾರ್, ಮಹಿಳಾ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷರಾದ ಭಾರತಿ ರಾಮಕೃಷ್ಣ, ಗ್ಯಾರಂಟಿ ಸದಸ್ಯರಾದ […]

Continue Reading