ಶಿವಮೊಗ್ಗ | NEET ವೈದ್ಯಕೀಯ 2026 ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ NSUI ಪ್ರತಿಭಟನೆ

ಆದರೆ ಇಂದು ಅದೇ ವ್ಯವಸ್ಥೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, coaching mafia, ಪರೀಕ್ಷಾ ಅಕ್ರಮ ಮತ್ತು ಹಣದ ಪ್ರಭಾವದಿಂದ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಳ್ಳುತ್ತಿರುವಂತಾಗಿದೆ. 2024ರಲ್ಲಿಯೂ NEET UG ಕುರಿತು ಪ್ರಶ್ನೆ ಪತ್ರಿಕೆ ವಿವಾದ ದೇಶಾದ್ಯಂತ ಕೇಳಿಬಂದಿದ್ದರೂ ಸಹ ಈ ವಿಷಯನ್ನು ಕೇಂದ್ರ ಸರ್ಕಾರ ಮುಚ್ಚಿಹಾಕಿತು ಆದರೂ ವಿದ್ಯಾರ್ಥಿಗಳಲ್ಲಿ ಈವರಗೂ ಸಂಪೂರ್ಣ ವಿಶ್ವಾಸ ಮರುಸ್ಥಾಪನೆಯಾಗಿಲ್ಲ. ರಾಷ್ಟ್ರಮಟ್ಟದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಬೇಜಾವಬ್ದಾರಿ ಕೇಂದ್ರ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ […]

Continue Reading

ಶಿವಮೊಗ್ಗ | ಕುವೆಂಪು ವಿವಿ ವಿರುದ್ಧ NSUI ಪ್ರತಿಭಟನೆ

ಅಲ್ಲದೇ 3 ವರ್ಷಗಳಿಂದ ಯಾವುದೇ ಪರೀಕ್ಷೆಗಳ ಅಂಕಪಟ್ಟಿಯನ್ನು ವಿತರಿಸದೇ ಅಂಕಪಟ್ಟಿಗಳನ್ನು ಮುದ್ರಿಸಲು ಟೆಂಡರ್ ಕರೆಯುವುದಾಗಿ ಹೇಳುತ್ತಲೇ ಬರಲಾಗುತ್ತಿದೆ. ಇದರಿಂದಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕೆ ಹೋಗಲು, ಉದ್ಯೋಗ ಕಂಡುಕೊಳ್ಳಲು ಆಗುತ್ತಿಲ್ಲ. ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪಾಸಿಂಗ್ ಸರ್ಟಿಫಿಕೇಟ್ ಅಥವಾ ಪದವಿ ಪ್ರಮಾಣ ಪತ್ರ ನೀಡುತ್ತಿಲ್ಲ. ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ನೀಡುವಂತೆ ಜಿನ್ಯುಯೆನ್ ಸರ್ಟಿಫಿಕೇಟ್ ಕೊಡದೇ ಇರುವುದರಿಂದಾಗಿ ಕುವೆಂಪು ವಿವಿಯಲ್ಲಿ ವ್ಯಾಸಂಗ ಮಾಡಿದವರಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಸಿಗುವುದು ಕಷ್ಟವಾಗುತ್ತಿದೆ ಎಂದು ಆರೋಪಿಸಿದೆ. ವಿಶ್ವವಿದ್ಯಾಲಯದ ಆಂತರಿಕ ಕಚ್ಚಾಟದಿಂದಾಗಿ […]

Continue Reading