ಶಿವಮೊಗ್ಗ | ಕುವೆಂಪು ವಿವಿ,ಕುಲಪತಿ ಕಚೇರಿಗೆ ಮಸಿ ಬಳಿದ ಪ್ರಕರಣ ; 40ಕ್ಕೂ ಹೆಚ್ಚು ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್ ಸೇರಿದಂತೆ 15 ಪ್ರಮುಖ ನಾಯಕರು ಹಾಗೂ ಇತರ 30ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಬಿಎನ್ಎಸ್ (BNS) 2023ರ ವಿವಿಧ ಕಠಿಣ ಕಲಂಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದೆ. ಶೇ. 98ರಷ್ಟು ಸಮಸ್ಯೆ ಪರಿಹರಿಶಲಾಗಿದೆ: ಕುಲಸಚಿವ ಹೇಮಂತ್ ಸ್ಪಷ್ಟನೆ ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿವಿ ಪ್ರಭಾರ ಕುಲಸಚಿವ ಹಾಗೂ ಜಿ.ಪಂ. ಸಿಇಒ ಹೇಮಂತ್ ಅವರು, ಪ್ರತಿಭಟನೆಯ ಹೆಸರಿನಲ್ಲಿ ನಡೆದ ದಾಂಧಲೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಅಂಕಪಟ್ಟಿ […]

Continue Reading

ಶಿವಮೊಗ್ಗ | ಎನ್.ಎಸ್.ಯು.ಐ ನಿಂದ ಬೃಹತ್ ಪ್ರತಿಭಟನೆ ; ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ

ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆ ಗೆಡಿಸಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು […]

Continue Reading

ಶಿವಮೊಗ್ಗ | ಸಹ್ಯಾದ್ರಿ ಕಲಾ ಕಾಲೇಜಿನ ಕಾಮುಕ ಪ್ರಾಧ್ಯಪಕನ ಮೇಲೆ ಕ್ರಮ ಜರುಗಿಸದಿದ್ದಲ್ಲಿ ಮಸಿ ಬಳಿಯುತ್ತೇವೆ NSUI ಎಚ್ಚರಿಕೆ..!

ಈ ಬಗ್ಗೆ ನೊಂದ ವಿದ್ಯಾರ್ಥಿನಿಯರು ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳದೆ ನೆಪ ಮಾತ್ರಕ್ಕೆ ತಿಳುವಳಿಕೆ ಪತ್ರವನ್ನು ನೀಡಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವುದನ್ನು ಎನ್.ಎಸ್.ಯು.ಐ. ಸಹಿಸುವುದಿಲ್ಲ. ಅನೇಕ ಮಹನೀಯರುಗಳು ಕಲಿತು, ಕಲಿಸಿದ ಸಹ್ಯಾದ್ರಿ ಕಾಲೇಜಿನಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ. ನೊಂದ ವಿದ್ಯಾರ್ಥಿನಿಯರು ದೂರು ಕೊಟ್ಟರೂ ಪ್ರಾಂಶುಪಾಲರು ಕ್ರಮ ಕೈಗೊಂಡಿಲ್ಲ. ನಂತರ ಎನ್.ಎಸ್.ಯು.ಐ. ಕುಲಸಚಿವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ನೀಡಲಾಗಿತ್ತು. ಆಗ ಕುಲಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. […]

Continue Reading

ಶಿವಮೊಗ್ಗ | ಹಾಸ್ಟೆಲ್ ಗಳಿಗೆ, ಶಾಲೆಗಳಿಗೆ ಆಸ್ಪತ್ರೆಗಳಿಗೆ ಗ್ಯಾಸ್ ಸಿಲಿಂಡರ್ ಸಮರ್ಪಕವಾಗಿ ಒದಗಿಸಿ : NSUI ಮಾನವಿ

ಈ ಸಂದರ್ಭದಲ್ಲಿ N.S.U.I ನ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್ ಕಾರ್ಯಾದ್ಯಕ್ಷರಾದ ರವಿಕುಮಾರ್ ನಗರ ಉಪಾಧ್ಯಕ್ಷರಾದ ಆದಿತ್ಯ,ಸುಭಾನ್ , ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್, ಪ್ರಮೋದ್, ಪ್ರಭು,ಜೀವನ್,ಯೂಸೂವ್, ದರ್ಶನ, ಸಾದುಲ್ಲ ದೀಪಕ್,ಮದನ್,ಭರತ್,ಗಣೇಶ ಮತ್ತು N.S.U.I ನ ಪದಾಧಿಕಾರಿಗಳು ಹಾಜರಿದ್ದರು

Continue Reading

ಶಿವಮೊಗ್ಗ | NES ಖಾಸಗಿಕರಣ ವಿರೋಧಿಸಿ NSUI ಪ್ರತಿಭಟನೆ

ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ಉತ್ತಮವಾದ ಶಿಕ್ಷಣವನ್ನು ಪಡೆದು ಬದುಕು ರೂಪಿಸಿಕೊಂಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎ.ಟಿ.ಎನ್.ಸಿ. ಕಾಲೇಜು ಮತ್ತು ಇನ್ನಿತರೆ ಕಾಲೇಜುಗಳನ್ನು ಅನುದಾನರಹಿತ ಖಾಸಗಿ ಕಾಲೇಜೇಂದು ಮಾರ್ಪಡಿಸುವಂತೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೇ ಈ ಕಾಲೇಜಿನಲ್ಲಿ ಸರ್ಕಾರದ ವೇತನ ಪಡೆದು ಕಾರ್ಯ ನಿರ್ವಹಿಸುತ್ತಿದ್ದ ಪೂರ್ಣಾವಧಿ ಬೋಧಕ-ಬೋಧಕೇತರ ಸಿಬ್ಬಂದಿಗಳನ್ನು ಬೇರೆ ಬೇರೆ ಕಾಲೇಜುಗಳಿಗೆ ನಿಯೋಜಿಸಲಾಗಿದ್ದು. ಮುಂದಿನ ದಿನಗಳಲ್ಲಿ ಬೇರೆ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದ್ದು ವಿದ್ಯಾರ್ಥಿಗಳಲ್ಲಿ […]

Continue Reading

ಶಿವಮೊಗ್ಗ | ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಮಾತನಾಡಿ ಸ್ವಾಮಿ ವಿವೇಕಾನಂದರಿಗೆ ನವ ಭಾರತದ ಬಗ್ಗೆ ಇದ್ದ ಪರಿಕಲ್ಪನೆ ಹಾಗೂ ಸ್ವಾಮಿ ವಿವೇಕಾನಂದರವರ ವಾಕ್ಚಾತುರ್ಯ ದೇಶಕ್ಕೆ ವಿವೇಕಾನಂದರ ಕೊಡುಗೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಮುಖಂಡ ರವಿಕುಮಾರ್, ಕಾಂಗ್ರೆಸ್ ಯುವ ಮುಖಂಡರಾದ ಸಿಜಿ ಮಧುಸೂದನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, NSUI ಜಿಲ್ಲಾಧ್ಯಕ್ಷರಾದ ವಿಜಯಕುಮಾರ್, ಮಹಿಳಾ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷರಾದ ಭಾರತಿ ರಾಮಕೃಷ್ಣ, ಗ್ಯಾರಂಟಿ ಸದಸ್ಯರಾದ […]

Continue Reading