ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮನವಿ ತಿರಸ್ಕರಿಸಲು ಪ್ರಧಾನಿಗೆ ಈಶ್ವರಪ್ಪ ಆಗ್ರಹ
ಈ ಇಡೀ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, ಯಾವುದೇ DPR ಇಲ್ಲದೆಯೇ ಟೆಂಡರ್ ಕರೆದಿರುವ ಮೊದಲ ಯೋಜನೆ ಇದಾಗಿದ್ದು, ಇಲ್ಲಿ ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ ಎಂದು ಅವರು ದೂರಿದರು. ಹಾಗೆಯೇ, ಸಿದ್ದರಾಮಯ್ಯ ಅವರ ದಡ್ಡತನಕ್ಕೆ ಮತ್ತು ಡಿ.ಕೆ. ಶಿವಕುಮಾರ್ ಅವರ ಬುದ್ಧಿವಂತಿಕೆಗೆ ಇಲ್ಲಿ ಅವಕಾಶ ನೀಡಬಾರದು.ಮುಖ್ಯಮಂತ್ರಿಗಳು ನೀಡಿರುವ ಈ ಮನವಿಯನ್ನು ಪ್ರಧಾನಿ ಮೋದಿ ಅವರು ಖಂಡಿತವಾಗಿ ತಿರಸ್ಕರಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಕೇಂದ್ರದ ಅನೇಕ ತಜ್ಞರು ಸಹ ನಮ್ಮ […]
Continue Reading
