ದೇಶದ ಪ್ರಥಮ ಹೈಡ್ರೋಜನ್ ಚಾಲಿತ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ..!

ಇಂಧನವಾಗಿ ಡೀಸೆಲ್ ಬಳಸುವ ಹಾಗೂ ಕಾರ್ಬನ್ ಹೊರಸೂಸುವ ಸಾಮಾನ್ಯ ರೈಲುಗಳಿಗೆ ಹೋಲಿಸಿದರೆ, ಈ ಹೈಡ್ರೋಜನ್ ಚಾಲಿತ ರೈಲು ಭಿನ್ನವಾಗಿದ್ದು, ಕೇವಲ ನೀರಾವಿಯನ್ನು ಮಾತ್ರ ಹೊರಹಾಕುತ್ತದೆ. ಹೀಗಾಗಿ ಇದು ಸಂಪೂರ್ಣವಾಗಿ ಶೂನ್ಯ-ಉದ್ವಾರದ (Zero-emission) ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯಾಗಿದೆ. ರೈಲಿನ ಸಂಚಾರಕ್ಕೆ ಅಗತ್ಯವಿರುವ ಗ್ರೀನ್ ಹೈಡ್ರೋಜನ್ ಅನ್ನು ಜಿಂದ್‌ನಲ್ಲಿಯೇ ಸ್ಥಾಪಿಸಲಾದ ಸುಸಜ್ಜಿತ ಘಟಕದಿಂದ ಪೂರೈಸಲಾಗುತ್ತದೆ. ಸುರಕ್ಷಿತ ಸಂಚಾರಕ್ಕಾಗಿ ಈ ಯೋಜನೆಯಲ್ಲಿ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಜರ್ಮನಿ, ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಇಟಲಿ ಮತ್ತು ಅಮೆರಿಕ ಸೇರಿದಂತೆ ಕೆಲವೇ […]

Continue Reading

ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮನವಿ ತಿರಸ್ಕರಿಸಲು ಪ್ರಧಾನಿಗೆ ಈಶ್ವರಪ್ಪ ಆಗ್ರಹ

ಈ ಇಡೀ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, ಯಾವುದೇ DPR ಇಲ್ಲದೆಯೇ ಟೆಂಡರ್ ಕರೆದಿರುವ ಮೊದಲ ಯೋಜನೆ ಇದಾಗಿದ್ದು, ಇಲ್ಲಿ ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ ಎಂದು ಅವರು ದೂರಿದರು. ಹಾಗೆಯೇ, ಸಿದ್ದರಾಮಯ್ಯ ಅವರ ದಡ್ಡತನಕ್ಕೆ ಮತ್ತು ಡಿ.ಕೆ. ಶಿವಕುಮಾರ್ ಅವರ ಬುದ್ಧಿವಂತಿಕೆಗೆ ಇಲ್ಲಿ ಅವಕಾಶ ನೀಡಬಾರದು.ಮುಖ್ಯಮಂತ್ರಿಗಳು ನೀಡಿರುವ ಈ ಮನವಿಯನ್ನು ಪ್ರಧಾನಿ ಮೋದಿ ಅವರು ಖಂಡಿತವಾಗಿ ತಿರಸ್ಕರಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಕೇಂದ್ರದ ಅನೇಕ ತಜ್ಞರು ಸಹ ನಮ್ಮ […]

Continue Reading