ಐಪಿಎಲ್ ಫೈನಲ್ ಸ್ಥಳಾಂತರ : ಸ್ಟೇಡಿಯಂ ಅಭಿಮಾನಿಗಳದ್ದೇ ಹೊರತು VIPಗಳದ್ದಲ್ಲ : ನಿಖಿಲ್ ಕುಮಾರಸ್ವಾಮಿ
ನಿಖಿಲ್ ಅವರ ತಂದೆ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದು, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಒಂದು ಫೋನ್ ಕರೆ ಮಾಡಿದ್ದರೆ ಈ ಸ್ಥಳಾಂತರವನ್ನು ತಪ್ಪಿಸಬಹುದಿತ್ತು. ಆದರೆ, ಜೆಡಿಎಸ್-ಬಿಜೆಪಿ ಮೈತ್ರಿಯೇ ಅಹಮದಾಬಾದ್ಗೆ ಪಂದ್ಯವನ್ನು “ಗಿಫ್ಟ್” ಆಗಿ ನೀಡಿ ಕನ್ನಡದ ಅಸ್ಮಿತೆಗೆ ದ್ರೋಹ ಬಗೆದಿದೆ ಎಂದು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆಂದು ಕಿಡಿಕಾರಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕ ಆರ್. ಅಶೋಕ್ ಅವರು ವಿಧಾನಸಭೆಯಲ್ಲಿ ಶಾಸಕರಿಗೆ ಟಿಕೆಟ್ ಕೇಳಿ ಗಲಾಟೆ ಮಾಡಿದಾಗ ನಿಮ್ಮ”ಕರ್ನಾಟಕ ಫಸ್ಟ್” ಸಿದ್ಧಾಂತ ಎಲ್ಲಿ ಹೋಗಿತ್ತು […]
Continue Reading