ಸಂಪಳ್ಳಿ-ಕರಡಿಗ-ಬೆಳಕೋಡು-ಕೊಳವಳ್ಳಿ ಗ್ರಾಮಸ್ಥರಿಂದ ರಸ್ತೆಗಾಗಿ ವಿನೂತನ ಪ್ರತಿಭಟನೆ ; ಶಾಸಕರ ವಿರುದ್ಧ ಜನಾಕ್ರೋಶ

ಸಂಪಳ್ಳಿ–ಕರಡಿಗ–ಬೆಳಕೋಡು–ಕೊಳವಳ್ಳಿ ರಸ್ತೆಯನ್ನು ಹಲವು ವರ್ಷಗಳಿಂದ ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಅವರಿಗೂ ಮನವಿ ಸಲ್ಲಿಸಿ, ರಸ್ತೆ ಪರಿಶೀಲನೆಗೆ ಕರೆದುಕೊಂಡು ಬಂದಿದ್ದರೂ, ಪ್ರತಿ ಬಾರಿ ‘ಅನುದಾನ ಬರಲಿ, ರಸ್ತೆ ಮಾಡೋಣ’ ಎಂಬ ಹಾರಿಕೆ ಉತ್ತರವೇ ಸಿಗುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಗ್ರಾಮಸ್ಥರೊಬ್ಬರು ; ನಮಗೆ ವಿಷ ಕೊಟ್ಟು ಬಿಡಿ ನಾವು ನಿಮಗೆ ಹೇಳೋದು – ಕೇಳೋದು ಎಲ್ಲಾ ಮುಗಿಯಲಿ ಎಂದು ಅಸಮಾಧಾನ […]

Continue Reading

ಶಿವಮೊಗ್ಗ | ನೀಟ್ ವಿಚಾರವಾಗಿ ಆರಾಜಾಕತೆ ಸೃಷ್ಟಿಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿ, ದೇಶದ ಏಕತೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Continue Reading

ಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ

ಸೋಮವಾರ ದೆಹಲಿ ಪೊಲೀಸರು ಒಂದು ಹೇಳಿಕೆಯಲ್ಲಿ, ಪ್ರತಿಭಟನೆಯ ಸಮಯದಲ್ಲಿ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದರು. ಅಲ್ಲದೆ 60 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದಿದ್ದರು.

Continue Reading

ಶಿವಮೊಗ್ಗ | ಹೈಕೋರ್ಟ್ ಪೀಠ ಜಿಲ್ಲೆಗಳ ಜನರ ಸ್ವಾಭಿಮಾನದ ಹಾಗೂ ನ್ಯಾಯದ ಹಕ್ಕಿನ ಹೋರಾಟ : ಸಂಸದ BYR

“ನಮಗೆ ಕರಾವಳಿಯ ಸಹೋದರರ ಬಗ್ಗೆ ಅಪಾರ ಪ್ರೀತಿ ಮತ್ತು ಗೌರವವಿದೆ. ಆದರೆ ಭೌಗೋಳಿಕ ವಾಸ್ತವವನ್ನು ಅರಿಯದವರು ಮಾತ್ರ ಇಂತಹ ಪ್ರಸ್ತಾವನೆ ಮಂಡಿಸಲು ಸಾಧ್ಯ ಎಂದು ಹೇಳಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು ಕರೆ ನೀಡಿದ ಅವರು, ಭೌಗೋಳಿಕ ಸವಾಲುಗಳನ್ನು ಕಡೆಗಣಿಸಿ ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರಿಸುವ ಪ್ರಸ್ತಾವನೆಗೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದರು. ಶಾಸಕರಾದ ಡಿ.ಎಸ್.ಅರುಣ್, ಡಾ||ಧನಂಜಯ ಸರ್ಜಿ, ಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. […]

Continue Reading