ಶಿವಮೊಗ್ಗ | ಹೈಕೋರ್ಟ್ ಪೀಠ ಜಿಲ್ಲೆಗಳ ಜನರ ಸ್ವಾಭಿಮಾನದ ಹಾಗೂ ನ್ಯಾಯದ ಹಕ್ಕಿನ ಹೋರಾಟ : ಸಂಸದ BYR

“ನಮಗೆ ಕರಾವಳಿಯ ಸಹೋದರರ ಬಗ್ಗೆ ಅಪಾರ ಪ್ರೀತಿ ಮತ್ತು ಗೌರವವಿದೆ. ಆದರೆ ಭೌಗೋಳಿಕ ವಾಸ್ತವವನ್ನು ಅರಿಯದವರು ಮಾತ್ರ ಇಂತಹ ಪ್ರಸ್ತಾವನೆ ಮಂಡಿಸಲು ಸಾಧ್ಯ ಎಂದು ಹೇಳಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು ಕರೆ ನೀಡಿದ ಅವರು, ಭೌಗೋಳಿಕ ಸವಾಲುಗಳನ್ನು ಕಡೆಗಣಿಸಿ ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರಿಸುವ ಪ್ರಸ್ತಾವನೆಗೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದರು. ಶಾಸಕರಾದ ಡಿ.ಎಸ್.ಅರುಣ್, ಡಾ||ಧನಂಜಯ ಸರ್ಜಿ, ಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. […]

Continue Reading