ಸಾಗರ | ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗದಂತೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು : ಪಿಎಸ್‌ಐ ಪ್ರವೀಣ್ ಕರೆ

ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಸಮಯ ಕಳೆಯುವುದನ್ನು ತಪ್ಪಿಸಿ, ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಪೋಷಕರು ಹಾಗೂ ಶಿಕ್ಷಕರ ಸಲಹೆ-ಸೂಚನೆಗಳನ್ನು ಗೌರವಿಸಿ, ಸಮಾಜಕ್ಕೆ ಮಾದರಿಯಾಗುವ ನಾಗರಿಕರಾಗಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇತ್ತೀಚಿನ ದಿನಗಳಲ್ಲಿ ಕೆಲ ಮಕ್ಕಳು ಶಾಲೆಯಿಂದ ದೂರ ಉಳಿದು ದುಶ್ಚಟಗಳಿಗೆ ಬಲಿಯಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗುವ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ದೂರ ಉಳಿಯದಂತೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಪಿಎಸ್‌ಐ ಪ್ರವೀಣ್ ಸಲಹೆ […]

Continue Reading