ಐಪಿಎಲ್‌ | ಗುಜರಾತ್‌ ಟೈಟಾನ್ಸ್‌ ಮಣಿಸಿ ಎರಡನೇ ಬಾರಿ ಟ್ರೋಫಿ ಗೆಲ್ಲುವ ಮೂಲಕ ಈ ಸಲ ಕೂಡ ಕಪ್‌ ನಮ್ದೆ ಎಂದ RCB

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 90 ಸಾವಿರಕ್ಕಿಂತ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ತಂಡದ ನಾಯಕ ರಜತ್‌ ಪಟೀದಾರ್‌ ಗುಜರಾತ್‌ ತಂಡಕ್ಕೆ ಬ್ಯಾಟಿಂಗ್‌ ಆಹ್ವಾನ ನೀಡಿದರು. ಬಹುತೇಕ ಎಲ್ಲರಿಗೂ ರಜತ್‌ ಪಟೀದಾರ್‌ ನಿರ್ಧಾರ ಅಚ್ಚರಿ ತಂದರೂ, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಆರ್‌ಸಿಬಿ ಬೌಲಿಂಗ್‌ ಯುನಿಟ್‌ ದಾಳಿ ಮಾಡಿತು. ಇದರಿಂದಾಗಿ ಗುಜರಾತ್‌ 8 ವಿಕೆಟ್‌ಗೆ 155 ರನ್‌ ಬಾರಿಸಲಷ್ಟೇ ಶಕ್ತವಾಯಿತು. ಈ ಸಾಧಾರಣ ಮೊತ್ತವನ್ನು ಆರ್‌ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ […]

Continue Reading

ಕೊಹ್ಲಿ ಅಬ್ಬರ ; ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು

ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ ಮತ್ತು ಜೋಶ್ ಹ್ಯಾಜಲ್‌ವುಡ್ ಅವರು ತಲಾ ಒಂದು ವಿಕೆಟ್ ಪಡೆದರು. ಗೆಲುವಿಗೆ 206 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಆರ್ ಸಿಬಿ, 26 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಜಾಕೋಬ್ ಬೆಥೆಲ್ 14 ರನ್‌ಗಳಿಗೆ ಔಟಾದರು.ನಂತರ ದೇವದತ್ ಪಡಿಕ್ಕಲ್(55) ಹಾಗೂ ವಿರಾಟ್ ಕೊಹ್ಲಿ(81) ಅವರ ಭರ್ಜರಿ ಶತಕದ ಜೊತೆಯಾಟ ಹಾಗೂ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ ತಂಡ, 18.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ […]

Continue Reading