ಶಿವಮೊಗ್ಗ | ಹಳೆಯ ತುಂಗಾ ಸೇತುವೆ ಪುನರ್ನಿರ್ಮಾಣ ; ಸ್ಥಳ ಪರಿಶೀಲನೆ ನಡೆಸಿ ರೂ. 40 ಕೋಟಿ ಅನುದಾನಕ್ಕೆ ಮನವಿ

“ಹಳೆಯ ಸೇತುವೆ ಶಿಥಿಲಗೊಂಡಿರುವುದರಿಂದ ಸಾರ್ವಜನಿಕರಿಗೆ ಮಳೆಗಾಲದಲ್ಲಿ ಆತಂಕ ಎದುರಾಗಿದೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಮೂಲಸೌಕರ್ಯಗಳು ಅವಶ್ಯಕವಾಗಿದ್ದು, ಸಚಿವರು ಈ ಯೋಜನೆಗೆ ಪೂರಕವಾಗಿ ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಅನುದಾನ ಬಿಡುಗಡೆಯಾಗಿ ಕಾಮಗಾರಿ ಆರಂಭವಾಗುವ ವಿಶ್ವಾಸವಿದೆ”ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಶ್ರೀ ನಾಗರಾಜ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ್ ಪಿ, ಪ್ರಮುಖರಾದ […]

Continue Reading

ಹೊಸವರ್ಷದ ದಿನ ಹೊಡೆದಾಟ ಪ್ರಕರಣ ; ಐವರ ವಿರುದ್ಧ ಎಫ್ ಐ ಆರ್

ಈ ವೇಳೆ 55 ಸಾವಿರ ರೂಪಾಯಿ ಬೆಲೆಯ ಮೊಬೈಲ್ ಫೋನನ್ನು ಜಖಂ ಮಾಡಿದ್ದು, ಕೊರಳಲ್ಲಿದ್ದ ಚಿನ್ನದ ಸರ ಕಳೆದುಹೋಗಿದೆ ಎಂದು ಸಹ ಆರೋಪಿಸಲಾಗಿದೆ. ಪ್ರಕರಣದಲ್ಲಿ ರಾಜಕಾರಣ ಕೂಡ ಸೇರಿಕೊಂಡಿದ್ದು, ಸಂತ್ರಸ್ತರು ತಮಗೆ ನ್ಯಾಯ ಒದಗಿಸಬೇಕು ಎಂದು ಮಾತನಾಡಿದ್ದಾರೆ. ಇನ್ನೊಂದೆಡೆ ಘಟನೆಯ ಹಿನ್ನೆಲೆಯಲ್ಲಿ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.

Continue Reading

ರಾಜಕೀಯದಲ್ಲೂ ಒಳ್ಳೆ ಬ್ಯಾಟಿಂಗ್ ಮಾಡಬೇಕು ; ಗೂಗ್ಲಿ, ಸ್ವಿಂಗ್ ಹಾಕದೇ ಸಕ್ಸಸ್​ ಇಲ್ಲ : ಸತೀಶ್ ಜಾರಕಿಹೊಳಿ ಹೇಳಿಕೆ

ಬಜೆಟ್ ನಂತರ ಸಿಎಂ ಬದಲಾಗುತ್ತಾರೆಯೇ ಎಂಬ ಪ್ರಶ್ನೆಗೆ,? “ಅದೆಲ್ಲಾ ದೆಹಲಿ ಹಾಗೂ ಬೆಂಗಳೂರಿನಲ್ಲಿ ಕೇಳಬೇಕು” ಎಂದು ತಿಳಿಸಿದರು.‌ ಬಳ್ಳಾರಿಯದ್ದು ಸಣ್ಣ ಘಟನೆ, ತಡೀಬಹುದಿತ್ತು“ಬಳ್ಳಾರಿಯದ್ದು ಒಂದು ಸಣ್ಣ ಘಟನೆ. ತಡೆಯಬಹುದಿತ್ತು. ಇದರಿಂದಲೇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ” ಎಂದರು.“ಇವಿಎಂ ವಿರುದ್ಧ ನಮ್ಮ ಆರೋಪ ಇನ್ನೂ ಜನರ ಅರಿವಿಗೆ ಬಂದಿಲ್ಲ. ಅದು ಅವರಿಗೆ ತಿಳಿಯುತ್ತಿದ್ದಂತೆಯೇ ನಮ್ಮ ಜೊತೆ ಬರಲಿದ್ದಾರೆ. ರಾಮ್​ ಜಿ ಯೋಜನೆ ಬಡವರ ವಿರೋಧಿ.‌ ಹಿಂದೆ ದೆಹಲಿಯಿಂದ ಯೋಜನೆಗೆ ಶೇ.100ರಷ್ಟು ಅನುದಾನ ಬರುತ್ತಿತ್ತು. ಈಗ ಶೇ.60 ರಷ್ಟು ಮಾತ್ರ ನೀಡುತ್ತಿದೆ. […]

Continue Reading

ಶಿವಮೊಗ್ಗ | ಉಳಿತಾಯ ಖಾತೆಯಿಂದ ಹಣ ಕಡಿತ ; ಸೇವಾನ್ಯೂನ್ಯತೆ ಎಸಗಿದ ಕೆನರಾ ಬ್ಯಾಂಕಿಗೆ ದಂಡ

ತದನಂತರ, ದೂರುದಾರರು ಕ್ರೆö ಪೋಲೀಸ್ ಠಾಣೆ ಶಿವಮೊಗ್ಗ ಇಲ್ಲಿ ದೂರನ್ನು ದಾಖಲಿಸಿರುತ್ತಾರೆ. ದೂರುದಾರರು 1ನೇ ಎದುರುದಾರರ ಬಳಿ ಹಲವು ಬಾರಿ ಕೇಳಿಕೊಂಡರೂ ಕಡಿತವಾದ ಹಣವನ್ನು ಪರಿಶೀಲಿಸಿ ದೂರುದಾರರ ಖಾತೆಗೆ ಹಣ ಜಮೆ ಮಾಡದಿರುವ ಕಾರಣ ನೋಟೀಸ್ ನೀಡಿದ್ದು, ಯಾವುದೇ ಪ್ರತ್ಯುತ್ತರ ನೀಡದೇ ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ಆರೋಪಿಸಿರುತ್ತಾರೆ. ದೂರುದಾರರು ಮತ್ತು 1ನೇ ಎದುರುದಾರರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಆರ್.ಬಿ.ಐ. ಸುತ್ತೋಲೆಯಂತೆ, ಎದುರುದಾರರು ತನಿಖೆಯನ್ನು ಮಾಡಿ ಕಡಿತವಾದ ಮೊತ್ತವನ್ನು ದೂರುದಾರರ […]

Continue Reading

ಟೆಲಿಗ್ರಾಮ್ ಆಪ್ ತೆರೆದು‌ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿ

ಇದನ್ನು ನಂಬಿದ ಭದ್ರಾವತಿಯ ವ್ಯಕ್ತಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದಾರೆ. ಡಿಸೆಂಬರ್ 18 ರಿಂದ ಡಿಸೆಂಬರ್ 25 ರ ಅವಧಿಯಲ್ಲಿ ಒಟ್ಟು ₹6,23,155 ವರ್ಗಾಯಿಸಿದ್ದಾರೆ. ತಾವು ಹೂಡಿಕೆ ಮಾಡಿದ ಹಣ ಮತ್ತು ಲಾಭ ವಾಪಸ್ ಬಾರದೇ ಇದ್ದಾಗ ತಾವು ಮೋಸ ಹೋಗಿರುವುದು ಅವರಿಗೆ ಅರಿವಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Continue Reading