ಶಿವಮೊಗ್ಗ | ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಕೊಲೆ ಯತ್ನ
ಬೈಕಿನಿಂದ ಕೆಳಗೆ ಬಿದ್ದ ದೂರುದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿ ಮತ್ತು ಆತನ ಮಕ್ಕಳು ಮನಬಂದಂತೆ ಥಳಿಸಿದ್ದಾರೆ. ತದನಂತರ ಆರೋಪಿ ಇವನನ್ನು ಸಾಯಿಸಿಬಿಡಿ ಎಂದು ಕೂಗಿದಾಗ, ಆತನ ಮಗ ಕಾರಿನಿಂದ ಕಬ್ಬಿಣದ ರಾಡ್ ತಂದಿದ್ದಾನೆ. ಅದನ್ನು ಕಸಿದುಕೊಂಡ ಮತ್ತೊಬ್ಬ ಮಗ ದೂರುದಾರರ ತಲೆಯ ಹಿಂಭಾಗ, ಹಣೆಯ ಎಡಭಾಗ ಹಾಗೂ ಎರಡು ಮೊಣಕೈಗಳಿಗೆ ಬಲವಾಗಿ ಹೊಡೆದು ರಕ್ತಗಾಯಗೊಳಿಸಿದ್ದಾನೆ. ದೂರುದಾರರು ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆ, ಸತ್ತಿದ್ದಾನೆ ಎಂದು ಭಾವಿಸಿದ ಹಂತಕರ ಗುಂಪು ಕಾರಿನಲ್ಲಿ ಪರಾರಿಯಾಗಿದೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು ತಕ್ಷಣವೇ […]
Continue Reading
