ಶಿವಮೊಗ್ಗ | ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಕೊಲೆ ಯತ್ನ

ಬೈಕಿನಿಂದ ಕೆಳಗೆ ಬಿದ್ದ ದೂರುದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿ ಮತ್ತು ಆತನ ಮಕ್ಕಳು ಮನಬಂದಂತೆ ಥಳಿಸಿದ್ದಾರೆ. ತದನಂತರ ಆರೋಪಿ ಇವನನ್ನು ಸಾಯಿಸಿಬಿಡಿ ಎಂದು ಕೂಗಿದಾಗ, ಆತನ ಮಗ ಕಾರಿನಿಂದ ಕಬ್ಬಿಣದ ರಾಡ್ ತಂದಿದ್ದಾನೆ. ಅದನ್ನು ಕಸಿದುಕೊಂಡ ಮತ್ತೊಬ್ಬ ಮಗ ದೂರುದಾರರ ತಲೆಯ ಹಿಂಭಾಗ, ಹಣೆಯ ಎಡಭಾಗ ಹಾಗೂ ಎರಡು ಮೊಣಕೈಗಳಿಗೆ ಬಲವಾಗಿ ಹೊಡೆದು ರಕ್ತಗಾಯಗೊಳಿಸಿದ್ದಾನೆ. ದೂರುದಾರರು ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆ, ಸತ್ತಿದ್ದಾನೆ ಎಂದು ಭಾವಿಸಿದ ಹಂತಕರ ಗುಂಪು ಕಾರಿನಲ್ಲಿ ಪರಾರಿಯಾಗಿದೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು ತಕ್ಷಣವೇ […]

Continue Reading

ಶಿವಮೊಗ್ಗ | ಎಸ್ಡಿಪಿಐ ಪಕ್ಷದ “ಜಿಲ್ಲಾ ಪ್ರತಿನಿಧಿಗಳ ಸಭೆ”

ಇದರ ಸಂಪೂರ್ಣ ಮಾಹಿತಿ. ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗಕ್ಕೆ ನೀಡಲು ಎಸ್‌ಡಿಪಿಐ ಆಗ್ರಹ.ಶಿವಮೊಗ್ಗ: ರಾಜ್ಯ ಸರ್ಕಾರವು ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗ ಜಿಲ್ಲೆಗೆ ಮಂಜೂರು ಮಾಡಬೇಕು ಎಂದು ಎಸ್‌ಡಿಪಿಐ (SDPI) ಜಿಲ್ಲಾಧ್ಯಕ್ಷರಾದ ಜೀಲಾನ್ ಖಾನ್ ಒತ್ತಾಯಿಸಿದ್ದಾರೆ. ಇಂದು ನಡೆದ ಪಕ್ಷದ ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರಿಗೆ ಹೈಕೋರ್ಟ್ ಸಂಚಾರಿ ಪೀಠವನ್ನು ನೀಡುವುದು ಹಲವು ಗೊಂದಲಗಳಿಗೆ ದಾರಿ ಮಾಡಿಕೊಡುತ್ತದೆ ಎಂದರು. ಶಿವಮೊಗ್ಗ ನಗರವು ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸುಲಭವಾಗಿ ತಲುಪಬಹುದಾದ ಕೇಂದ್ರ ಬಿಂದುವಾಗಿದೆ. ಅಕ್ಕಪಕ್ಕದ ಜಿಲ್ಲೆಗಳಿಂದ […]

Continue Reading

ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮನವಿ ತಿರಸ್ಕರಿಸಲು ಪ್ರಧಾನಿಗೆ ಈಶ್ವರಪ್ಪ ಆಗ್ರಹ

ಈ ಇಡೀ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, ಯಾವುದೇ DPR ಇಲ್ಲದೆಯೇ ಟೆಂಡರ್ ಕರೆದಿರುವ ಮೊದಲ ಯೋಜನೆ ಇದಾಗಿದ್ದು, ಇಲ್ಲಿ ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ ಎಂದು ಅವರು ದೂರಿದರು. ಹಾಗೆಯೇ, ಸಿದ್ದರಾಮಯ್ಯ ಅವರ ದಡ್ಡತನಕ್ಕೆ ಮತ್ತು ಡಿ.ಕೆ. ಶಿವಕುಮಾರ್ ಅವರ ಬುದ್ಧಿವಂತಿಕೆಗೆ ಇಲ್ಲಿ ಅವಕಾಶ ನೀಡಬಾರದು.ಮುಖ್ಯಮಂತ್ರಿಗಳು ನೀಡಿರುವ ಈ ಮನವಿಯನ್ನು ಪ್ರಧಾನಿ ಮೋದಿ ಅವರು ಖಂಡಿತವಾಗಿ ತಿರಸ್ಕರಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಕೇಂದ್ರದ ಅನೇಕ ತಜ್ಞರು ಸಹ ನಮ್ಮ […]

Continue Reading

ಶಿವಮೊಗ್ಗ | ಹೈಕೋರ್ಟ್ ಪೀಠ ಜಿಲ್ಲೆಗಳ ಜನರ ಸ್ವಾಭಿಮಾನದ ಹಾಗೂ ನ್ಯಾಯದ ಹಕ್ಕಿನ ಹೋರಾಟ : ಸಂಸದ BYR

“ನಮಗೆ ಕರಾವಳಿಯ ಸಹೋದರರ ಬಗ್ಗೆ ಅಪಾರ ಪ್ರೀತಿ ಮತ್ತು ಗೌರವವಿದೆ. ಆದರೆ ಭೌಗೋಳಿಕ ವಾಸ್ತವವನ್ನು ಅರಿಯದವರು ಮಾತ್ರ ಇಂತಹ ಪ್ರಸ್ತಾವನೆ ಮಂಡಿಸಲು ಸಾಧ್ಯ ಎಂದು ಹೇಳಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು ಕರೆ ನೀಡಿದ ಅವರು, ಭೌಗೋಳಿಕ ಸವಾಲುಗಳನ್ನು ಕಡೆಗಣಿಸಿ ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರಿಸುವ ಪ್ರಸ್ತಾವನೆಗೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದರು. ಶಾಸಕರಾದ ಡಿ.ಎಸ್.ಅರುಣ್, ಡಾ||ಧನಂಜಯ ಸರ್ಜಿ, ಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. […]

Continue Reading

ಶಿವಮೊಗ್ಗ | ಮೇ 11 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading

ಶಿವಮೊಗ್ಗ | ಹಳೆಯ ತುಂಗಾ ಸೇತುವೆ ಪುನರ್ನಿರ್ಮಾಣ ; ಸ್ಥಳ ಪರಿಶೀಲನೆ ನಡೆಸಿ ರೂ. 40 ಕೋಟಿ ಅನುದಾನಕ್ಕೆ ಮನವಿ

“ಹಳೆಯ ಸೇತುವೆ ಶಿಥಿಲಗೊಂಡಿರುವುದರಿಂದ ಸಾರ್ವಜನಿಕರಿಗೆ ಮಳೆಗಾಲದಲ್ಲಿ ಆತಂಕ ಎದುರಾಗಿದೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಮೂಲಸೌಕರ್ಯಗಳು ಅವಶ್ಯಕವಾಗಿದ್ದು, ಸಚಿವರು ಈ ಯೋಜನೆಗೆ ಪೂರಕವಾಗಿ ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಅನುದಾನ ಬಿಡುಗಡೆಯಾಗಿ ಕಾಮಗಾರಿ ಆರಂಭವಾಗುವ ವಿಶ್ವಾಸವಿದೆ”ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಶ್ರೀ ನಾಗರಾಜ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ್ ಪಿ, ಪ್ರಮುಖರಾದ […]

Continue Reading