SIR ಪ್ರಕ್ರಿಯೆಯ ‘ಸಾಮಾಜಿಕ ಲೆಕ್ಕಪರಿಶೋಧನೆ’ಗೆ ಪ್ರಕಾಶ್ ರಾಜ್ ಅಭಿಯಾನ

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಎನ್ನಲಾದ ಲೋಪಗಳಿಗೆ ಸಂಬಂಧಿಸಿದಂತೆ ದಾಖಲಿತ ಪುರಾವೆಗಳನ್ನು ಆಯೋಗಕ್ಕೆ ಸಲ್ಲಿಸಲಿದ್ದಾರೆ.

Continue Reading

ಶಿವಮೊಗ್ಗ | SIR ಪ್ರಕ್ರಿಯೆಯ ನಂತರ ಕರಡು ಮತದಾರರ ಪಟ್ಟಿ ಪ್ರಕಟ, ಆಕ್ಷೇಪಣೆಗೆ ಅವಕಾಶ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ದಿ.16.06.2026ರ ಮತಪಟ್ಟಿಯಲ್ಲಿದ್ದಂತೆ ಜಿಲ್ಲೆಯಲ್ಲಿ 15,19,459ಮತದಾರರಿದ್ದು, ಅವರಲ್ಲಿ 13,30,905ಮತದಾರರ ಹೆಸರನ್ನು ಅಧಿಕೃತಗೊಳಿಸಿ, ಗಣಕೀಕರಣ ಕಾರ್ಯ ಪೂರ್ಣಗೊಳಿಸಲಾಗಿದೆ. ಅಂದರೆ ಶೇ.87.59ರಷ್ಟು ಪರಿಷ್ಕರಣೆ ಕಾರ್ಯ ಪೂರ್ಣಗೊಂಡಂತಾಗಿದೆ. ಎಸ್‌ಐಆರ್‌ ಪ್ರಕ್ರಿಯೆ ವೇಳೆ 1,88,554 ಮತದಾರರನ್ನು ‘ಎಎಸ್‌ಡಿಡಿಒ’ ವರ್ಗಕ್ಕೆ ಸೇರಿಸಲಾಗಿದೆ. ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಬರುವುದಿಲ್ಲ. ಈ ಪೈಕಿ 46683ಮತದಾರರ ಮೃತರಾಗಿರುವುದನ್ನು, 23165ಮತದಾರರ ಗೈರಾಗಿರುವುದನ್ನು ಹಾಗೂ 99225ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ ಎಂದರು. ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಮತದಾರರ (ಎಎಸ್‌ಡಿಡಿಒ) ಪೈಕಿ ಗೈರು, ಸ್ಥಳಾಂತರಗೊಂಡಿರುವ, ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಥವಾ […]

Continue Reading

ಶಿವಮೊಗ್ಗ | ಎಸ್ ಐ ಆರ್ ವೇಳಾಪಟ್ಟಿ ಆ.8 ರವರೆಗೆ ವಿಸ್ತರಣೆ, ಅವಕಾಶ ಸದುಪಯೋಗ ಪಡಿಸಿಕೊಳ್ಳಿರಿ : ಜಿ. ಪಂ ಸಿಇಒ ಹೇಮಂತ್ ಎನ್

ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಮಾಹಿತಿಗಳನ್ನು ನೀಡಿದ ಅವರು, ಮತದಾರರ ನೋಂದಣಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಜುಲೈ 29 ರಿಂದ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.2002 ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ, ನಿಮ್ಮ ಕುಟುಂಬದ ಸದಸ್ಯರ ಹೆಸರು ಇದ್ದಲ್ಲಿ ಅವರ ಸೂಕ್ತ ದಾಖಲೆಗಳನ್ನು ನೀಡಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಕುಟುಂಬಸ್ಥರ ಹೆಸರು 2002 ರ ಪಟ್ಟಿಯಲ್ಲಿ ಇಲ್ಲದಿದ್ದರೂ ಆತಂಕಪಡುವ ಅಗತ್ಯವಿಲ್ಲ. ತಹಸೀಲ್ದಾರ್ ಅಥವಾ ಉಪವಿಭಾಗಾಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಕರೆದಾಗ […]

Continue Reading

ಶಿವಮೊಗ್ಗ | ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ : ಜು. 17 ರ ಪ್ರಗತಿ

ಶಿವಮೊಗ್ಗ ಗ್ರಾಮಾಂತರ: ಒಟ್ಟು 2,20,250 ಮತದಾರರಿದ್ದು, 2,20,250 ಶೇ. 100 ಇ-ಫಾರ್ಮ್ ವಿತರಿಸಲಾಗಿದೆ. 158001 ಅಂದರೆ ಶೇ. 71.74 ಡಿಜಿಟಲೀಕರಣಗೊಳಿಸಲಾಗಿದೆ.ಭದ್ರಾವತಿ: 2,14,907 ಮತದಾರರಿದ್ದು, 2,14,907 ಶೇ. 100 ಇ-ಫಾರ್ಮ್ ವಿತರಿಸಲಾಗಿದ್ದು, 110420 ಫಾರ್ಮ್ ಅಂದರೆ ಶೇ 4.12 ಡಿಜಿಟಲೀಕರಣಗೊಂಡಿದೆ.ಶಿವಮೊಗ್ಗ ನಗರ: 2,77,098 ಮತದಾರರನ್ನು ಹೊಂದಿದ್ದು, 275778 ಶೇ. 99.52 ಇ-ಫಾರ್ಮ್ ವಿತರಣೆಯಾಗಿದೆ. 144251 ಫಾರ್ಮ್ ಶೇ.52.06ಡಿಜಿಟಲೀಕರಣಗೊಂಡಿದೆ.ತೀರ್ಥಹಳ್ಳಿ: 1,92,314 ಮತದಾರರಿದ್ದು, 192113 ಶೇ. 99.90 ಇ-ಫಾರ್ಮ್ ವಿತರಿಸಲಾಗಿದೆ. 140863 ಫಾರ್ಮ್ ಶೇ. 73.25 ಡಿಜಿಟಲೀಕರಣಗೊಂಡಿದೆ. ಶಿಕಾರಿಪುರ 2,06,415 ಮತದಾರರಿದ್ದು,2,06,415 […]

Continue Reading

SIR | ಬಿಎಲ್ ಓಗಳಿಗೆ 6 ಸಾವಿರ ರೂ. ಗೌರವ ಧನ ; ಚುನಾವಣಾ ಆಯೋಗದಿಂದ ಸಿಹಿ ಸುದ್ದಿ

ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ತೊಡಗಿರುವ ಕೆಲಸದ ಪ್ರಮಾಣ ಮತ್ತು ಸ್ವರೂಪವನ್ನು ಪರಿಗಣಿಸಿ, ಆಯೋಗವು ಈ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬ BLO ಮತ್ತು BLO ಮೇಲ್ವಿಚಾರಕರಿಗೆ ಅವರ ವಾರ್ಷಿಕ ಸಂಭಾವನೆಯ ಜೊತೆಗೆ ₹6,000 ಒಂದು ಬಾರಿಯ ಗೌರವಧನವನ್ನು ನೀಡಲು ಅನುಮೋದಿಸಿದೆ ಎಂದು ತಿಳಿಸಲು ನಿರ್ದೇಶಿಸಲಾಗಿದೆ.

Continue Reading

ಶಿವಮೊಗ್ಗ | ಬಲಿಷ್ಠ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ನಮ್ಮ ಮೊದಲ ಹೆಜ್ಜೆ : ಸಂಸದ ಬಿ. ವೈ. ರಾಘವೇಂದ್ರ

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ (CEO) ಶ್ರೀ ಹೇಮಂತ್ ಕುಮಾರ್, ಶ್ರೀ ಹನುಮಂತನಾಯ್ಕ್ ಮುಖ್ಯ ಯೋಜನಾಧಿಕಾರಿಗಳು, ಶ್ರೀ ರಂಗಸ್ವಾಮಿ ಯೋಜನಾ ನಿರ್ದೇಶಕರು ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಜೆಡಿಎಸ್ ರಾಜ್ಯ ವಕ್ತಾರರಾದ ರಾಜು ಗೌಡರಿಂದ BLA ತರಬೇತಿ ಕುರಿತು ಕಾರ್ಯಾಗಾರ

ಹಾಗೂ ಬೇರೆ ದೇಶಗಳಗಿಂದ ಬಂದು ನಮ್ಮ ಹಕ್ಕು ಕಸಿದುಕೊಳ್ಳುವಂತೆ ಆಗಬಾರದು ಎಂದರು. ನಕಲಿ ಮತದಾನ ತಡೆಗಟ್ಟುವಲ್ಲಿಯೂ SIR ಮುಖ್ಯವಾಗಿದೆ ಎಂದು ತಿಳಿಸಿದರು. ಪ್ರತಿ BLO ಅಧಿಕಾರಿಗಳು ಅಂದರೆ ಶಿಕ್ಷಕರು ಅಥವಾ ಅಂಗನವಾಡಿ ಸಹಾಯಕರು ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡುವ ಮೂಲಕ ಮತದಾರ ಪಟ್ಟಿ ಪರಿಷ್ಕರಣೆ ಮಾಡುತ್ತಾರೆ ಹಾಗಾಗಿ ಈ ಸಂದರ್ಭದಲ್ಲಿ BLA ಗಳಾದ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರು ತಮ್ಮ ತಮ್ಮ ಬೂತ್ ಮಟ್ಟದಲ್ಲಿ ತಮ್ಮ ಸ್ಥಳೀಯರು ಯಾರದಾದ್ರೂ ಹೆಸರು ಸೇರ್ಪಡೆ ಅಥವಾ ಬಿಟ್ಟು ಹೋಗಿದಲ್ಲಿ […]

Continue Reading

ಶಿವಮೊಗ್ಗ | ದೇಶದಲ್ಲೆಡೆ ಎಸ್‌ಐಆರ್ ಜಾಗೃತಿ ಮೂಡಿಸಲು ಕಾರ್ಯಾಗಾರ : ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ

ಆದರೆ ಎಸ್‌ಐಆರ್ ಎನ್ನುವುದು ಮತದಾರರ ಪಟ್ಟಿ ಪರಿಷ್ಕರಣೆ ಮಾತ್ರವಲ್ಲ. ಇದು ಇಡೀ ಮತದಾರರ ಪಟ್ಟಿಯ ನವೀಕರಣ. ಹೊಸಪಟ್ಟಿಯ ರಚನೆಯಾಗಿದೆ. ಇದು ಈವರೆಗೆ ದೇಶದಲ್ಲಿ ನಡೆದಿಲ್ಲ. ಇದೇ ಮೊದಲ ಬಾರಿ ಇಂತಹ ಪುನರ್ನವೀಕರಣ ನಡೆಯುತ್ತಿದೆ ಎಂದರು.

Continue Reading

ಎಸ್. ಐ. ಆರ್ | ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್..!

ಎಸ್‌ಐಆ‌ರ್ ಅನ್ನು ಚಲಾಯಿಸುವ ಮೂಲಕ ಚುನಾವಣಾ ಆಯೋಗವು ಶಾಸನಬದ್ಧ ಅಧಿಕಾರಗಳ ಹೊರಗೆ ಕಾರ್ಯನಿರ್ವಹಿಸಿಲ್ಲ ಎಂದು ಪೀಠ ಗಮನಿಸಿತು. ‘ಸಾಮಾನ್ಯವಾಗಿ ನಡೆಸುವುದಕ್ಕಿಂತ ಭಿನ್ನವಾಗಿರುವುದರಿಂದ ಇದನ್ನು ಅಲ್ಮಾ ವೈರ್‌ಗಳು ಎಂದು ಹೇಳಲಾಗುವುದಿಲ್ಲ’ ಎಂದು ನ್ಯಾಯಾಲಯ ಗಮನಿಸಿದೆ. “ಎಸ್‌ಐಆರ್ ಸಾಧಿಸಲು ಬಯಸುವ ಉದ್ದೇಶವು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಸಾಂವಿಧಾನಿಕ ಗುರಿಯೊಂದಿಗೆ ನೇರ ಸಂಬಂಧ ಹೊಂದಿದೆ ಎಂದು ನಾವು ಅಷ್ಟೇ ತೃಪ್ತರಾಗಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Continue Reading