ಶಿವಮೊಗ್ಗ | ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ : ಸಂಚಾರಿ ಪೊಲೀಸ್ ವೈ.ಸುರೇಶ್ ಕುಮಾರ್
ಇತ್ತೀಚಿನ ದಿನಗಳಲ್ಲಿ ವ್ಹೀಲಿಂಗ್ ಮಾಡುವುದು, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಅಪಘಾತಗಳ ಪ್ರಮಾಣ ಸಂಖ್ಯೆ ಹೆಚ್ಚುತ್ತಿದೆ. ಯುವಜನರು ವಾಹನ ಓಡಿಸುವಾಗ ಏಕಾಗ್ರತೆಯಿಂದ ಎಚ್ಚರಿಕೆ ವಹಿಸಬೇಕು ಎಂದರು. ಈಗಾಗಲೇ ಶಿವಮೊಗ್ಗದಲ್ಲಿ ನಾಲ್ಕು ಸಾವಿರ ಸಿಸಿ ಕ್ಯಾಮರಾಗಳು ಚಾಲನೆಯಲ್ಲಿವೆ. ಬರುವ ದಿನಗಳಲ್ಲಿ ಹೊಸ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ತಿಳಿಸುವುದರ ಮುಖಾಂತರ ಅಪಘಾತಗಳನ್ನು ತಪ್ಪಿಸಬೇಕು. 18 […]
Continue Reading

