ಮಲೆನಾಡಿಗೆ ಕಳಂಕ ತರುತ್ತಿರುವ Spa ಅಡ್ಡೆಗಳು..!?

ಶಿವಮೊಗ್ಗದಲ್ಲಿ ಸ್ಪಾಗಳನ್ನು ಪೊಲೀಸ್ ಇಲಾಖೆ ಬಂದ್ ಮಾಡಿಸುತ್ತಿದ್ದಂತೆ ಇಲ್ಲಿರುವ ದಂಧೆಕೋರರು ಮಲೆನಾಡಿನ ಸಾಗರ ಮತ್ತು ತೀರ್ಥಹಳ್ಳಿಗೆ ಹೋಗಿ ಬರುವಂತೆ ನೋಡಿಕೊಳ್ಳಗುತ್ತಿತ್ತಂತೆ. ಇನ್ನು ಈ Spa ಗಳ ಬಗ್ಗೆ ಮತ್ತೊಂದಿಷ್ಟು ಮಾಹಿತಿ ಏನಂದರೆ ಇಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಸಂಬಳವಿರುವುದಿಲ್ಲ ಎಂಬುದಾಗಿದೆ. ಇನ್ನು ಮುಖ್ಯ ವಿಚಾರವೇನೆಂದರೆ ಭದ್ರಾವತಿ ಕಿಂಗ್ ಪಿನ್ ಗಳು ಶಿವಮೊಗ್ಗದಲ್ಲಿ ಸಾಮಾಜಿಕ ಸ್ವಾಸ್ತ್ಯ ಹಾಳುಮಡುತ್ತಿರುವ ಆರೋಪಗಳು ಕೇಳಿ ಬರುತ್ತಿದೆ. ಇನ್ನು ವಿದ್ಯಾನಗರದ ಎವರ್ಗ್ರೀನ್ Spa ಮೇಲೆ ವ್ಯಕ್ತಿ ಒಬ್ಬನಿಂದ ಬೇರೆ ಜಿಲ್ಲೆಯಿಂದ ಯುವತಿಯರು ಹಾಗೂ ನಗರದಲ್ಲಿರುವ […]

Continue Reading