ಶಿವಮೊಗ್ಗ | ಅನೈತಿಕ ಅಡ್ಡೆಯಾದ ಸ್ಪಾಗಳು : ಓರ್ವನ ಬಂಧನ, ಮತ್ತಿಬ್ಬರು ಬಂಧನದಿಂದ ಪಾರಾದರೆ?

ಈ ಹಿಂದೆ ಕೂಡ ಓರ್ವ ಸಂತ್ರಸ್ತ ಹೆಣ್ಣುಮಗಳು ಮಾನ್ಯ ಎಸ್ಪಿ ಕಚೇರಿಗೆ ಬಂದು ವೇಶ್ಯಾವಾಟಿಕೆಗೆ ತಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ನ್ಯಾಯ ಒದಗಿಸಿ ಎಂದು ದೂರು ನೀಡಿದ್ದರು. ಆ ದೂರಿನಲ್ಲಿ ಸಹ ಈ ವಿಜಯಲಕ್ಷ್ಮಿ ಹೆಸರು ಉಲ್ಲೇಖಿಸಿದ್ದರು. ಅಲ್ಲದೆ ಬಡ ಹಾಗೂ ವಿದ್ಯಾರ್ಥಿ ಹೆಣ್ಣುಮಕ್ಕಳನ್ನು ಈ ಜಾಲಕ್ಕೆ ಬಳಸುತ್ತಿದ್ದಾರೆ ಎಂದು ಕೂಡ ಆರೋಪಿಸಿದ್ದರು.ಆದರೆ ಅಂದು ಸಹ ಈ ವಿಜಯಲಕ್ಷ್ಮಿ ಬಚಾವ್ ಆಗಿದ್ದರು. ಈಗ ಪ್ರಸ್ತುತ ಇಂದು ನಡೆದ ಕಾರ್ಯಾಚರಣೆಯಲ್ಲಿ ಸಹ ವಿಜಯಲಕ್ಷ್ಮಿ ಬಂಧನ ಯಾಕೆ ಆಗಿಲ್ಲ? ಎಂಬುದು ನಾಗರಿಕರ […]

Continue Reading

ಮಲೆನಾಡಿಗೆ ಕಳಂಕ ತರುತ್ತಿರುವ Spa ಅಡ್ಡೆಗಳು..!?

ಶಿವಮೊಗ್ಗದಲ್ಲಿ ಸ್ಪಾಗಳನ್ನು ಪೊಲೀಸ್ ಇಲಾಖೆ ಬಂದ್ ಮಾಡಿಸುತ್ತಿದ್ದಂತೆ ಇಲ್ಲಿರುವ ದಂಧೆಕೋರರು ಮಲೆನಾಡಿನ ಸಾಗರ ಮತ್ತು ತೀರ್ಥಹಳ್ಳಿಗೆ ಹೋಗಿ ಬರುವಂತೆ ನೋಡಿಕೊಳ್ಳಗುತ್ತಿತ್ತಂತೆ. ಇನ್ನು ಈ Spa ಗಳ ಬಗ್ಗೆ ಮತ್ತೊಂದಿಷ್ಟು ಮಾಹಿತಿ ಏನಂದರೆ ಇಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಸಂಬಳವಿರುವುದಿಲ್ಲ ಎಂಬುದಾಗಿದೆ. ಇನ್ನು ಮುಖ್ಯ ವಿಚಾರವೇನೆಂದರೆ ಭದ್ರಾವತಿ ಕಿಂಗ್ ಪಿನ್ ಗಳು ಶಿವಮೊಗ್ಗದಲ್ಲಿ ಸಾಮಾಜಿಕ ಸ್ವಾಸ್ತ್ಯ ಹಾಳುಮಡುತ್ತಿರುವ ಆರೋಪಗಳು ಕೇಳಿ ಬರುತ್ತಿದೆ. ಇನ್ನು ವಿದ್ಯಾನಗರದ ಎವರ್ಗ್ರೀನ್ Spa ಮೇಲೆ ವ್ಯಕ್ತಿ ಒಬ್ಬನಿಂದ ಬೇರೆ ಜಿಲ್ಲೆಯಿಂದ ಯುವತಿಯರು ಹಾಗೂ ನಗರದಲ್ಲಿರುವ […]

Continue Reading