ಶಿವಮೊಗ್ಗ | ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಹುದ್ದೆಗೆ ಅವಮಾನ ಮಾಡುವ ಮೂಲಕ ದರ್ಪ ಪ್ರದರ್ಶಿಸಿದ KSRTC DC ನವೀನ್

ಈ ರೀತಿಯಲ್ಲಿ ತಾವು ತಮ್ಮ ದರ್ಪ ತೋರಿಸುವ ಮೂಲಕ ತಾವು ಸರ್ಕಾರಿ ಅಧಿಕಾರಿಯಾಗಿ ಮುಂದುವರೆಯುತ್ತಿರುವುದು ನೋಡಿದರೆ ತಾವು ಒಬ್ಬ ಸರ್ಕಾರಿ ಅಧಿಕಾರಿ ಎಂಬುದನ್ನೇ ಮರೆತಿದ್ದೀರಾ? ಹಾಗೂ ಯಾರು ಕೂಡ ನಿಮ್ಮನ್ನ ಪ್ರಶ್ನೆ ಮಾಡಬಾರದು ತಾವೊಬ್ಬ ಪ್ರಶ್ನಿತೀತ ಅಧಿಕಾರಿಯಂತೆ ವರ್ತಿಸುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದೆ, ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರ ಬಳಿ ನಾನೆ ಮಾತಾಡಿಕೊಳ್ಳುತ್ತೇನೆ, ನನಗೆ ಆಡಿಷನಲ್ ಎಸ್ಪಿ ಸಹಕಾರವಿದೆ ಎಂಬಂತ ನಿಮ್ಮ ಮಾತುಗಳು ಅತಿರೇಕದ ವರ್ತನೆವೆಂಬಂತೆ ಅನಿಸುತ್ತೆ. ಬೇರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ, ಸಹಕಾರ ನೀಡುವ ಮೂಲಕ ನಗರದಲ್ಲಿ […]

Continue Reading