ರಿಯಲ್ ಎಸ್ಟೇಟ್ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ರೈತರ ಸಮಸ್ಯೆಗೆ ತಲೆಕೆಡಿಸಿಕೊಳ್ಳಿ : ಸಿಎಂಗೆ ವಿಜಯೇಂದ್ರ ತಿರುಗೇಟು..!
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರವಾಗಿ ಮಾತನಾಡುತ್ತಾ, ಸಿಎಂ ಅವರು ಕನಕಪುರದ ಮುಖ್ಯಮಂತ್ರಿಯಲ್ಲ, ರಾಜ್ಯದ ಮುಖ್ಯಮಂತ್ರಿ. ರಿಯಲ್ ಎಸ್ಟೇಟ್ ಹಿತಾಸಕ್ತಿ ಬದಿಗಿಟ್ಟು 8 ಜಿಲ್ಲೆಗಳಿಗೆ ಅನುಕೂಲವಾಗುವಂತೆ ತುಮಕೂರಿನಲ್ಲಿ ವಿಮಾನ ನಿಲ್ದಾಣ ತೆರೆಯಬೇಕು ಎಂದು ಆಗ್ರಹಿಸಿದರು. ಇನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ಸರ್ಕಾರವೇ ಗೊಂದಲ ಸೃಷ್ಟಿಸಿದ್ದು, ಹೊಸ ಅರ್ಜಿ ಸಲ್ಲಿಕೆಯಲ್ಲಿ 6 ತಿಂಗಳ ಹಣ ನಿಲ್ಲಿಸಿ ಆರ್ಥಿಕ ಸ್ಥಿತಿ ಸುಧಾರಿಸುವ ಭಾವನೆಯಲ್ಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಆಗಸ್ಟ್ ತಿಂಗಳ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಜುಲೈ 25, 26 […]
Continue Reading