5 ಸಾವಿರ ಕೋಟಿ ಮೂಲಕ ವಿಐಎಸ್ಸೆಲ್ ಪುನಶ್ಚೇತನಕ್ಕೆ ನಿರ್ಧಾರ : ಕೇಂದ್ರ ಸಚಿವ ಎಚ್ ಡಿ ಕೆ ಹೇಳಿಕೆ
ವಿಐಎಸ್ಎಲ್ ಪುನಶ್ಚೇತನದ ಕುರಿತು ಕೇಂದ್ರ ಸಚಿವ ಹೆಚ್. ಡಿ . ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ ನಮ್ಮ ಉಕ್ಕು ಇಲಾಖೆಯಲ್ಲಿ ಈ ಕಾರ್ಖಾನೆಯ ಪುನಶ್ಚೇತನಕ್ಕೆ 5 ಸಾವಿರ ಕೋಟಿ ರೂ. ನೀಡಲು ಸಿದ್ಧರಿದ್ದೇವೆ. ಆದರೆ ಕೇಂದ್ರದ ವಿತ್ತ ಸಚಿವರ ಸಹಿ ಬೇಕಿದೆ. ಈ ಕುರಿತು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ತಿಳಿಸಿದ್ದೇವೆ. ಇದಕ್ಕೆ ಪ್ರಧಾನಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾರ್ಖಾನೆಯ ಪುನಶ್ಚೇತನಕ್ಕೆ ನಾವು ಸಿದ್ಧರಿದ್ದೇವೆ. ಆಂಧ್ರದ ವಿಶಾಖಪಟ್ಟಣದ ಆರ್ಎನ್ಎಲ್ ಕಾರ್ಖಾನೆಯನ್ನು ಮುಚ್ಚಬೇಕೆಂದು ಇತ್ತು. ಅದನ್ನು ಈಗ ಪ್ರಾರಂಭ ಮಾಡಲಾಗಿದೆ. ಅಲ್ಲಿ […]
Continue Reading

