ಶಿವಮೊಗ್ಗ | ಕಬ್ಬಿಣದ ಬಿಲ್ಲೆಟ್ ಬಿದ್ದು ವಿಐಎಸ್ ಎಲ್ ನಲ್ಲಿ ಕಾರ್ಮಿಕ ಸಾವು
ಆದರೆ, ಅತಿಯಾದ ರಕ್ತಸ್ರಾವದ ಕಾರಣ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
Continue Readingಆದರೆ, ಅತಿಯಾದ ರಕ್ತಸ್ರಾವದ ಕಾರಣ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
Continue Readingವಿಐಎಸ್ಎಲ್ ಪುನಶ್ಚೇತನದ ಕುರಿತು ಕೇಂದ್ರ ಸಚಿವ ಹೆಚ್. ಡಿ . ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ ನಮ್ಮ ಉಕ್ಕು ಇಲಾಖೆಯಲ್ಲಿ ಈ ಕಾರ್ಖಾನೆಯ ಪುನಶ್ಚೇತನಕ್ಕೆ 5 ಸಾವಿರ ಕೋಟಿ ರೂ. ನೀಡಲು ಸಿದ್ಧರಿದ್ದೇವೆ. ಆದರೆ ಕೇಂದ್ರದ ವಿತ್ತ ಸಚಿವರ ಸಹಿ ಬೇಕಿದೆ. ಈ ಕುರಿತು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ತಿಳಿಸಿದ್ದೇವೆ. ಇದಕ್ಕೆ ಪ್ರಧಾನಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾರ್ಖಾನೆಯ ಪುನಶ್ಚೇತನಕ್ಕೆ ನಾವು ಸಿದ್ಧರಿದ್ದೇವೆ. ಆಂಧ್ರದ ವಿಶಾಖಪಟ್ಟಣದ ಆರ್ಎನ್ಎಲ್ ಕಾರ್ಖಾನೆಯನ್ನು ಮುಚ್ಚಬೇಕೆಂದು ಇತ್ತು. ಅದನ್ನು ಈಗ ಪ್ರಾರಂಭ ಮಾಡಲಾಗಿದೆ. ಅಲ್ಲಿ […]
Continue Reading